ವಿಶ್ವ ಕೊಂಕಣಿ ಕೇಂದ್ರದಲ್ಲಿ, ನಮ್ಮ ಸಮಾಜದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆ

ದಿನಾಂಕ 12.10.2016 ರಂದು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ, ನಮ್ಮ ಸಮಾಜದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಿದ ಕುರಿತು ಮಾರ್ಗದರ್ಶಕರಾದ ಡಾ. ರವೀಂಧ್ರನಾಥ್ ರಾವ್, ಬ್ರಹ್ಮಾವರ, ಇವರೊಂದಿಗೆ ಚರ್ಚೆ ನಡೆಸಲಾಗಿತ್ತು. ಈ ಅಧ್ಯಯನಕ್ಕೆ ಪೂರಕವಾದ ಅಂಶಗಳನ್ನು ಸಂಗ್ರಹಿಸಿ ಕೊಡುವ ಜವಾಬ್ದಾರಿಯನ್ನು ಶ್ರೀ ಎಂ.ಎಂ.ಪ್ರಭು ವಹಿಸಿದರು.