ವೀರ ವೆಂಕಟೇಶ ಕ್ರಿಕೇಟರ್ಸ್ 14ನೇ ವರ್ಷದ ವಾರ್ಷಿಕೋತ್ಸವ

ದಿನಾಂಕ 18, ಫೆಬ್ರವರಿ, 2017 ರಂದು ಮಂಗಳೂರು ಶಕ್ತಿನಗರದ ವೀರ ವೆಂಕಟೇಶ ಕ್ರಿಕೇಟರ್ಸ್, ಇದರ 14ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು, ಶಕ್ತಿನಗರದ ಸರಕಾರಿ ಶಾಲಾ ಮೈದಾನದಲ್ಲಿ ನೆರವೇರಿತು. ಪ್ರತಿಷ್ಟಾನದ ಅಧ್ಯಕ್ಷ ಶ್ರೀ ರಮೇಶ್ ನಾಯಕ್, ಮೈರಾ, ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.