ಆಮಂತ್ರಣ ಪತ್ರಿಕೆ ಅನಾವರಣ

ದಿನಾಂಕ 05.05.17ರಂದು ಕಲ್ಲಡ್ಕದ ಮೀನಾಕ್ಷಿ ಕಲಾ ಮಂದಿರದಲ್ಲಿ ನಡೆದ ಜಿಲ್ಲಾ ಸ್ವಾಗತ ಸಮಿತಿಯ ಸಭೆಯಲ್ಲಿ ಶ್ರೀ ಶ್ರೀ ಶ್ರೀ ದತ್ತಾನಂದ ಸರಸ್ವತಿ ಸ್ವಾಮೀಜಿಯವರು, ದ.ಕ.ಜಿಲ್ಲೆಗೆ ಚಿತ್ತೈಸುವ ಆಮಂತ್ರಣ ಪತ್ರಿಕೆಯನ್ನು ಅನಾವರಣ ಗೊಳಿಸಲಾಯಿತು.

ದಿನಾಂಕ 03.05.2017 ರಂದು ಶ್ರೀ ಮಠ್ ಸಂಸ್ಥಾನ್ ದಾಬೋಳಿ ಮಠದಲ್ಲಿ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ದತ್ತಾನಂದ ಸರಸ್ವತಿ ಸ್ವಾಮೀಜಿಯವರು, ದ.ಕ.ಜಿಲ್ಲೆಗೆ ಚಿತ್ತೈಸುವ ಆಮಂತ್ರಣ ಪತ್ರಿಕೆಯನ್ನು ಮಠಾಧೀಶರಾದ ಶ್ರೀ ಶ್ರೀ ಶ್ರೀ ಪ್ರದ್ಯುಮ್ನಾನಂದ ಸ್ವಾಮೀಜಿಯವರು, ಮಠದ ಟ್ರಸ್ಟಿಗಳ ಸಮ್ಮುಖದಲ್ಲಿ ಆಮಂತ್ರಣ ಪತ್ರಿಕೆಯನ್ನು ಅನಾವರಣ ಗೊಳಿಸಿದರು.

Leave a Reply

Your email address will not be published. Required fields are marked *

Current ye@r *